ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಸಾಕ್ಷಿದಾರನಿಗೆ ಬೆದರಿಕೆ ಹಾಕಿದ ಆರೋಪದಡಿ ನಟ ದರ್ಶನ್ ಅಭಿಮಾನಿ ಬಳಗಕ್ಕೆ…

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವದ ಹಿನ್ನೆಲೆಯಲ್ಲಿ ಸಂಘದ ಅತ್ಯಂತ ಮಹತ್ವದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಬೆಳಗಾವಿ ಆತಿಥ್ಯ ವಹಿಸುತ್ತಿದೆ. ಜುಲೈ…

ತಾವರೆಕೆರೆ: ಕ್ರಷರ್ ಬಂಡೆ ಕೆಲಸದ ವೇಳೆ ಭೀಕರ ದುರ್ಘಟನೆ ಸಂಭವಿಸಿ 7 ಕಾರ್ಮಿಕರು ಸಾವನ್ನಪ್ಪಿದ ಘಟನೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ. ಮಾಹಿತಿಯ…

ಬೆಂಗಳೂರು : ಬೆಂಗಳೂರಿನ ಹೊರವಲಯವನ್ನು ವಿಸ್ತರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ್ದ ಬಹುಕೋಟಿ ವೆಚ್ಚದ ಬಿಡದಿ ಮೆಗಾ ಟೌನ್‌ಶಿಪ್ ಯೋಜನೆ ಆರಂಭದಲ್ಲೇ ದೊಡ್ಡ ವಿಘ್ನ ಎದುರಿಸಿದೆ. ರೈತರ…

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರು ಕೊಲೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಅಪ್ರಾಪ್ತ ಬಾಲಕರ ಮೇಲೆ ಅಮಾನವೀಯ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿದ್ದಾರೆ.…

ಮೇಕೆದಾಟು ಅಣೆಕಟ್ಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ, ಯಾವುದೇ ಕಾರಣಕ್ಕೂ ಈ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿ ವಿಧಾನಸಭೆಯಲ್ಲಿ ವಿಶೇಷ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.…

ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿರುವ ಮಾಜಿ ವೇಗಿ ಎಸ್. ಶ್ರೀಶಾಂತ್, ರಾಷ್ಟ್ರೀಯ ತಂಡಕ್ಕೆ ಕೋಚ್‌ಗಿಂತ ಮೆಂಟರ್ ಹೆಚ್ಚು ಅಗತ್ಯವಿದೆ ಎಂದು…

ತಮ್ಮ ವಿರುದ್ಧ ಸ್ಪಾಟ್ ಫಿಕ್ಸಿಂಗ್ ಆರೋಪಗಳು ಕೇಳಿಬಂದ ಸಂದರ್ಭದಲ್ಲಿ ಪತ್ನಿ ಭುವನೇಶ್ವರಿ ದೇವಿ ಹಾಗೂ ಅವರ ಕುಟುಂಬ ನೀಡಿದ ಬೆಂಬಲವನ್ನು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ…

ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಗ್ಲಾಮರಸ್ ನಟಿ ಶರ್ಮಿಳಾ ಮಾಂಡ್ರೆ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದು, ತಮಿಳುನಾಡಿನ ಸೊಸೆಯಾಗಲಿದ್ದಾರೆ. ಮೂಲಗಳ ಪ್ರಕಾರ, ಕನ್ನಡ ಸೇರಿದಂತೆ ಹಲವು ಭಾಷೆಗಳ…

ಚಿರಂಜೀವಿ–ರಾಮ್ ಗೋಪಾಲ್ ವರ್ಮಾ ಸಿನಿಮಾವೊಂದು ಏಕೆ ನಿಂತಿತು? ವರ್ಮಾ ಹೇಳಿದ ಸ್ಪಷ್ಟ ಕಾರಣ. ! ತೆಲುಗು ಚಿತ್ರರಂಗದಲ್ಲಿ ಕಳೆದ ಮೂರು ದಶಕಗಳಿಂದ ಮೆಗಾಸ್ಟಾರ್ ಸ್ಥಾನವನ್ನು ಅಲಂಕರಿಸಿರುವ Chiranjeevi…