Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»Politics»75,000 ರೂ. ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ – ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌
    Politics

    75,000 ರೂ. ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ – ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌

    The Prime VoiceBy The Prime VoiceJune 16, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ರೈತರಿಗೆ ಬಂಪರ್ ಘೋಷಣೆ ಮಾಡಿದ್ದು, ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ₹75,000 ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

    ಪರಿಷ್ಕೃತ ಯೋಜನೆಯ ಪ್ರಕಾರ, 2025ರ ಮೇ 1ರಿಂದ 2026ರ ಫೆಬ್ರವರಿ 28ರ ನಡುವೆ ಸಹಕಾರಿ ಬ್ಯಾಂಕುಗಳಿಂದ ಪಡೆದ ₹75,000 ವರೆಗಿನ ಬೆಳೆ ಸಾಲ ಸಂಪೂರ್ಣವಾಗಿ ಮನ್ನಾ ಆಗಲಿದೆ. ಅದಕ್ಕಿಂತ ಹೆಚ್ಚು ಸಾಲ ಪಡೆದ ರೈತರಿಗೆ ₹35,000 ವರೆಗೆ ಮನ್ನಾ ಸೌಲಭ್ಯ ದೊರೆಯಲಿದೆ.

    ಈ ಯೋಜನೆಯಿಂದ ರಾಜ್ಯಾದ್ಯಂತ ಸುಮಾರು 14.43 ಲಕ್ಷಕ್ಕೂ ಹೆಚ್ಚು ರೈತರು ನೇರ ಪ್ರಯೋಜನ ಪಡೆಯಲಿದ್ದಾರೆ. ಇದರಲ್ಲಿ 6.22 ಲಕ್ಷ ರೈತರು ಸಂಪೂರ್ಣ ಸಾಲ ಮನ್ನಾ ಪಡೆಯಲಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

    ಯೋಜನೆಯಿಂದ ಸರ್ಕಾರಕ್ಕೆ ಸುಮಾರು ₹5,932.23 ಕೋಟಿ ಆರ್ಥಿಕ ಭಾರ ಬೀಳಲಿದೆ. ಸಹಕಾರಿ ಬ್ಯಾಂಕುಗಳಿಗೆ ಸಂಬಂಧಿಸಿದ ಪಾವತಿಗಳನ್ನು RBI ಮಾರ್ಗಸೂಚಿಗಳಂತೆ 45 ರಿಂದ 60 ದಿನಗಳೊಳಗೆ ಇತ್ಯರ್ಥಪಡಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

    Post Views: 40
    000 ಬೆಳೆ ಸಾಲ ಮನ್ನಾ 14 ಲಕ್ಷ ರೈತರಿಗೆ ಲಾಭ Agriculture Loan Waiver Agriculture News Kannada breaking news CM Vijay Announcement Crop Loan Relief Crop Loan Waiver Announcement Farmer Loan Waiver 2026 Farmer Relief Scheme Farmer Welfare Scheme Farmers Loan Waiver Scheme Farmers Subsidy News Government Loan Waiver Kannada news Latest Farmers News Loan Waiver News Rural Development Scheme The Prime Voice Vijay Crop Loan Waiver ಕೃಷಿ ಸಾಲ ಮನ್ನಾ ಕೃಷಿಕರಿಗೆ ನೆರವು ಯೋಜನೆ ಬೆಳೆ ಸಾಲ ಮನ್ನಾ ಸುದ್ದಿ ರೈತರ ಸಾಲ ಮನ್ನಾ ಯೋಜನೆ ರೈತರಿಗೆ ಬಿಗ್ ಗಿಫ್ಟ್ ರೈತರಿಗೆ ಸಿಹಿಸುದ್ದಿ ಸಿಎಂ ವಿಜಯ್ ಬೆಳೆ ಸಾಲ ಮನ್ನಾ ₹75 ₹75000 Crop Loan Waiver
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್

    July 2, 2026

    ಆರ್‌ಎಸ್‌ಎಸ್‌ ರಾಷ್ಟ್ರೀಯ ಶಕ್ತಿ ಸಮಾವೇಶಕ್ಕೆ ಬೆಳಗಾವಿ ಸಜ್ಜು; ಜುಲೈ 10ರಿಂದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮಹತ್ವದ ಸಭೆ

    July 2, 2026

    ಮೇಕೆದಾಟು ಕುರಿತು ವಿಜಯ್ ಜೊತೆ ಮಾತುಕತೆಗೆ ಡಿಕೆಶಿ ಸಿದ್ಧ; ‘ಏನೇ ಆದರೂ ಸಮ್ಮತಿ ಇಲ್ಲ’ ಎಂದು ತಮಿಳುನಾಡಿನ ಖಡಕ್ ಘೋಷಣೆ. !

    June 20, 2026
    Leave A Reply Cancel Reply

    Recent Posts

    • ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್
    • ಆರ್‌ಎಸ್‌ಎಸ್‌ ರಾಷ್ಟ್ರೀಯ ಶಕ್ತಿ ಸಮಾವೇಶಕ್ಕೆ ಬೆಳಗಾವಿ ಸಜ್ಜು; ಜುಲೈ 10ರಿಂದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮಹತ್ವದ ಸಭೆ
    • ಕ್ರಷರ್ ಬಂಡೆ ಕುಸಿದು ಭೀಕರ ದುರಂತ: 7 ಕಾರ್ಮಿಕರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ!
    • ಬಿಡದಿ ಮೆಗಾ ಟೌನ್‌ಶಿಪ್‌ಗೆ ಹೈಕೋರ್ಟ್ ಕಂಟಕ: ಸರ್ಕಾರದ ಯೋಜನೆಗೆ ಆರಂಭದಲ್ಲೇ ತಣ್ಣೀರೆರಚಿದ ಪಿಐಎಲ್!
    • ವೈರಲ್ ವಿಡಿಯೋದಿಂದ ಬಯಲಾಯ್ತು ಪಿಎಸ್‌ಐನ ವಿಕೃತ ಕೃತ್ಯ; ಪೋಕ್ಸೋ ಅಡಿಯಲ್ಲಿ ಬಂಧನ

    Recent Comments

    No comments to show.

    Archives

    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.