Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»District»ಮೈಸೂರಿನ ಪಬ್ ಅಗ್ನಿ ದುರಂತ: ನಟ ಪ್ರೀತಂ ನಿರ್ಲಕ್ಷ್ಯದ ಆರೋಪ
    District

    ಮೈಸೂರಿನ ಪಬ್ ಅಗ್ನಿ ದುರಂತ: ನಟ ಪ್ರೀತಂ ನಿರ್ಲಕ್ಷ್ಯದ ಆರೋಪ

    The Prime VoiceBy The Prime VoiceJune 16, 2026Updated:June 16, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಮೈಸೂರು: ನಗರದ ರಿಂಗ್ ರಸ್ತೆಯಲ್ಲಿರುವ ಫಾಕ್ಸ್ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿರುವ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ.

    ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಮೇಲ್ಮಹಡಿಗೆ ವ್ಯಾಪಿಸಿದೆ. ಪಬ್ ಒಳಾಂಗಣದಲ್ಲಿ ಮರದ ವಸ್ತುಗಳು ಹಾಗೂ ಒಣ ಹುಲ್ಲು ಅಲಂಕಾರ ಬಳಸಲಾಗಿದ್ದರಿಂದ ಬೆಂಕಿ ವೇಗವಾಗಿ ಹರಡಿದೆ ಎಂದು ತಿಳಿದುಬಂದಿದೆ.

    ಲೈಸೆನ್ಸ್ ಅವಧಿ ಮುಗಿದಿದ್ದರೂ ನವೀಕರಣ ಮಾಡಿಸದೇ ಪಬ್ ಕಾರ್ಯಾಚರಣೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಫೈರ್ ಎಕ್ಸಿಟ್ ಹಾಗೂ ಅಗ್ನಿಶಾಮಕ ಸಿಲಿಂಡರ್‌ಗಳ ಕೊರತೆಯೂ ಕಂಡುಬಂದಿದೆ.

    ಘಟನೆಯಲ್ಲಿ ಡಾರ್ಜಿಲಿಂಗ್ ಮೂಲದ ಸಾಹಿನ್ ಹಾಗೂ ನೇಪಾಳ ಮೂಲದ ಪ್ರಕಾಶ್ ಮೃತಪಟ್ಟಿದ್ದಾರೆ. ಸೋನು, ರಮೇಶ್, ಮಹದೇವ ಪ್ರಸಾದ್, ಪ್ರಜ್ವಲ್ ಸೇರಿದಂತೆ ಹಲವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     

    Post Views: 317
    Actor Preetham Actor Preetham News Breaking News Kannada Entertainment News Karnataka Fire Safety Kannada news Karnataka Breaking News Karnataka crime news Karnataka Latest News Mysore Fire Accident Mysuru Fire News Mysuru News Mysuru Pub Case Mysuru Pub Fire Pub Fire Accident Pub Fire Incident The Prime Voice ನಟ ಪ್ರೀತಂ ಪ್ರೀತಂ ನಿರ್ಲಕ್ಷ್ಯದ ಆರೋಪ ಮೈಸೂರು ಪಬ್ ಅಗ್ನಿ ದುರಂತ
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್

    July 2, 2026

    ಆರ್‌ಎಸ್‌ಎಸ್‌ ರಾಷ್ಟ್ರೀಯ ಶಕ್ತಿ ಸಮಾವೇಶಕ್ಕೆ ಬೆಳಗಾವಿ ಸಜ್ಜು; ಜುಲೈ 10ರಿಂದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮಹತ್ವದ ಸಭೆ

    July 2, 2026

    ಕ್ರಷರ್ ಬಂಡೆ ಕುಸಿದು ಭೀಕರ ದುರಂತ: 7 ಕಾರ್ಮಿಕರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ!

    July 2, 2026
    Leave A Reply Cancel Reply

    Recent Posts

    • ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್
    • ಆರ್‌ಎಸ್‌ಎಸ್‌ ರಾಷ್ಟ್ರೀಯ ಶಕ್ತಿ ಸಮಾವೇಶಕ್ಕೆ ಬೆಳಗಾವಿ ಸಜ್ಜು; ಜುಲೈ 10ರಿಂದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮಹತ್ವದ ಸಭೆ
    • ಕ್ರಷರ್ ಬಂಡೆ ಕುಸಿದು ಭೀಕರ ದುರಂತ: 7 ಕಾರ್ಮಿಕರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ!
    • ಬಿಡದಿ ಮೆಗಾ ಟೌನ್‌ಶಿಪ್‌ಗೆ ಹೈಕೋರ್ಟ್ ಕಂಟಕ: ಸರ್ಕಾರದ ಯೋಜನೆಗೆ ಆರಂಭದಲ್ಲೇ ತಣ್ಣೀರೆರಚಿದ ಪಿಐಎಲ್!
    • ವೈರಲ್ ವಿಡಿಯೋದಿಂದ ಬಯಲಾಯ್ತು ಪಿಎಸ್‌ಐನ ವಿಕೃತ ಕೃತ್ಯ; ಪೋಕ್ಸೋ ಅಡಿಯಲ್ಲಿ ಬಂಧನ

    Recent Comments

    No comments to show.

    Archives

    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.