Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»Sports»ಭಾರತದ ಕೀರ್ತಿ ಹೆಚ್ಚಿಸಿದ ಪ್ರಜ್ಞಾನಂದ; ನಾರ್ವೆ ಚೆಸ್‌ನಲ್ಲಿ ಐತಿಹಾಸಿಕ ಗೆಲುವು
    Sports

    ಭಾರತದ ಕೀರ್ತಿ ಹೆಚ್ಚಿಸಿದ ಪ್ರಜ್ಞಾನಂದ; ನಾರ್ವೆ ಚೆಸ್‌ನಲ್ಲಿ ಐತಿಹಾಸಿಕ ಗೆಲುವು

    The Prime VoiceBy The Prime VoiceJune 6, 2026Updated:June 6, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಓಸ್ಲೋ: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ನಾರ್ವೆ ಚೆಸ್ 2026 ಟೂರ್ನಿಯ ಚಾಂಪಿಯನ್ ಆಗಿ ಹೊಸ ದಾಖಲೆ ಬರೆದಿದ್ದಾರೆ. ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಂತಿಮ ಸುತ್ತಿನಲ್ಲಿ ಗೆಲುವು ಸಾಧಿಸಿದ ಅವರು, ನಾರ್ವೆ ಚೆಸ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

    20 ವರ್ಷದ ಚೆನ್ನೈ ಮೂಲದ ಪ್ರಜ್ಞಾನಂದ, ಆರಂಭದಲ್ಲಿ ಮೂರನೇ ಸ್ಥಾನದಲ್ಲಿದ್ದರೂ ಕೊನೆಯ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು. ಈ ಮೂಲಕ ವಿಶ್ವನಾಥನ್ ಆನಂದ್, ಡಿ. ಗುಕೇಶ್ ಹಾಗೂ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಸೇರಿದಂತೆ ಹಲವು ಪ್ರಮುಖ ಆಟಗಾರರನ್ನು ಹಿಂದಿಕ್ಕಿದರು.

    ಅಮೆರಿಕದ ವೆಸ್ಲಿ ಸೊ ಟೈ-ಬ್ರೇಕರ್‌ನಲ್ಲಿ ಗೆದ್ದರೂ ಒಟ್ಟು 17 ಅಂಕಗಳಿಗೆ ಸೀಮಿತರಾದರೆ, ಅಲಿರೇಝಾ ಫೀರೋಝ್‌ಜಾ ಮೂರನೇ ಸ್ಥಾನ ಪಡೆದರು. ಹಾಲಿ ಚಾಂಪಿಯನ್ ಗುಕೇಶ್ ಪ್ರಶಸ್ತಿ ರೇಸ್‌ನಿಂದ ಹೊರಬಿದ್ದ ಕಾರಣ, ಪ್ರಜ್ಞಾನಂದ ಚಾಂಪಿಯನ್ ಪಟ್ಟ ಅಲಂಕರಿಸಿ ಭಾರತದ ಕೀರ್ತಿ ಹೆಚ್ಚಿಸಿದರು.

    Post Views: 61
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    IND vs SL: ಇನ್ನಿಂಗ್ಸ್ ಸೋಲು ತಪ್ಪಿಸಲು ಶ್ರೀಲಂಕಾ ಹೋರಾಟ; ಫಾಲೋ-ಆನ್ ತಪ್ಪಿಸಲು ಇನ್ನೂ 39 ರನ್ ಅಗತ್ಯ!.

    August 26, 2026

    ವೈಭವ್ ಸೂರ್ಯವಂಶಿಯ ಬೌಲಿಂಗ್‌ಗೂ ಸಿಕ್ಸರ್‌ಗಳಷ್ಟೇ ತೀಕ್ಷ್ಣತೆ; ಒಂದೇ ಓವರ್‌ನಲ್ಲಿ 2 ವಿಕೆಟ್ ಕಬಳಿಸಿ ಮಿಂಚಿದ ಯುವ ತಾರೆ!

    August 26, 2026

    ಗಾಲೆ ಟೆಸ್ಟ್‌ನಲ್ಲಿ ಮಾನವ್ ಸುತಾರ್‌ ಸ್ಪಿನ್ ಸುಂಟರಗಾಳಿ! ಅಶ್ವಿನ್, ಭಜ್ಜಿ ದಾಖಲೆಗಳ ಸಾಲಿಗೆ ಎಂಟ್ರಿ — 10 ವಿಕೆಟ್ ಕಬಳಿಸಿ ಐತಿಹಾಸಿಕ ಸಾಧನೆ!

    August 20, 2026
    Leave A Reply Cancel Reply

    Recent Posts

    • 2026ರಲ್ಲಿ ಜಗತ್ತು ನಡುಗುತ್ತಾ? ನೇಪಾಳ ದುರಂತದ ಬಳಿಕ ಮತ್ತೆ ವೈರಲ್ ಆಯ್ತು ಬಾಬಾ ವಂಗಾ ಭವಿಷ್ಯ!.
    • ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.
    • India Postal Department: ಮಹಿಳೆಯರಿಗೆ ಅಂಚೆ ಇಲಾಖೆಯಿಂದ ಭರ್ಜರಿ ಅವಕಾಶ! ‘ಪೋಸ್ಟಲ್ ಶಕ್ತಿ’ ಹುದ್ದೆಗೆ ಸೆ.11ರಂದು ನೇರ ಸಂದರ್ಶನ.
    • ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.
    • ಬೆಂಗಳೂರು ಪವರ್ ಕಟ್: ಬೆಂಗಳೂರಿಗರಿಗೆ ಅಲರ್ಟ್! ಸೆ.3ರಂದು ಈ ಪ್ರಮುಖ ಪ್ರದೇಶಗಳಲ್ಲಿ 4 ಗಂಟೆ ಕರೆಂಟ್ ಇರಲ್ಲ.

    Recent Comments

    No comments to show.

    Archives

    • September 2026
    • August 2026
    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Public
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.